Telegram Join My Telegram WhatsApp Join My WhatsApp

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

ಬೆಂಗಳೂರು ರಾಜಕೀಯ ವಲಯದಲ್ಲಿ ಮತ್ತೆ ಪವರ್ ಶೇರಿಂಗ್ ಚರ್ಚೆ ತೀವ್ರಗೊಂಡಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಕಾಂಗ್ರೆಸ್ ಹೈಕಮಾಂಡ್ ಮುಂದೆ …

Read more

ಎಡಗೈಗೆ 5.25%, ಬಲಗೈಗೆ 5.25%, ಸ್ಪೃಶ್ಯರಿಗೆ 4.5%: ಒಳ ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಎಡಗೈಗೆ 5.25%, ಬಲಗೈಗೆ 5.25%, ಸ್ಪೃಶ್ಯರಿಗೆ 4.5%: ಒಳ ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು, ಏ.24: ರಾಜ್ಯದಲ್ಲಿ ಹಲವು ವರ್ಷಗಳಿಂದ ಚರ್ಚೆಗೆ ಕಾರಣವಾಗಿದ್ದ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಪ್ರಶ್ನೆಗೆ ಕೊನೆಗೂ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ದಲಿತ ಸಮುದಾಯದ …

Read more

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

ಕಲಬುರಗಿ (ಆಳಂದ): “ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ” ಎಂಬ ಮಾತು ಕೇವಲ ನುಡಿಯಾಗಿ ಉಳಿಯದೆ, ಬದುಕಿನ ನಿಜವಾದ ಉದಾಹರಣೆಯಾಗಿ ರೂಪುಗೊಂಡಿದೆ. ಕರ್ನಾಟಕದ ಗಡಿ ಭಾಗದಲ್ಲಿರುವ ಒಂದು ಸಣ್ಣ …

Read more

ಪ್ರವಾಸಿಗರ ರೂಟ್ ಮ್ಯಾಪ್ ಬದಲಿಸಿದ ಯುದ್ಧ

ಪ್ರವಾಸಿಗರ ರೂಟ್ ಮ್ಯಾಪ್ ಬದಲಿಸಿದ ಯುದ್ಧ

ಇಂದು ಜಾಗತಿಕ ಭೂಪಟದಲ್ಲಿ ಕಾಣಿಸಿಕೊಳ್ಳುತ್ತಿರುವ ಯುದ್ಧದ ಕಾರ್ಮೋಡಗಳು ಲಕ್ಷಾಂತರ ಪ್ರವಾಸಿಗರ ಕನಸುಗಳಿಗೆ ತಣ್ಣೀರು ಎರಚುತ್ತಿವೆ. ಬೇಸಿಗೆ ರಜೆಯನ್ನು ಕುಟುಂಬದೊಂದಿಗೆ ವಿದೇಶಿ ಪ್ರವಾಸಗಳಲ್ಲಿ ಕಳೆಯಲು ಯೋಜನೆ ರೂಪಿಸಿದ್ದ ಜನರಿಗೆ …

Read more

ಯೋಗೀಶಗೌಡ ಕೊಲೆ ಪ್ರಕರಣ: ಸೆಷನ್ಸ್ ಕೋರ್ಟ್ ತೀರ್ಪಿಗೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ವಿನಯ್ ಕುಲಕರ್ಣಿ

ಯೋಗೀಶಗೌಡ ಕೊಲೆ ಪ್ರಕರಣ: ಸೆಷನ್ಸ್ ಕೋರ್ಟ್ ತೀರ್ಪಿಗೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ವಿನಯ್ ಕುಲಕರ್ಣಿ

ಯೋಗೀಶಗೌಡ ಕೊಲೆ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಮುಖ ಪ್ರಕರಣಗಳಲ್ಲಿ ಒಂದಾಗಿದೆ. ಈ ಪ್ರಕರಣದಲ್ಲಿ ಇತ್ತೀಚೆಗೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡ ವಿಧಾನಸಭಾ ಧಾರವಾಡ …

Read more

ದಲಿತರ ಹಿತೈಷಿ ಕುದ್ಮುಲ್ ರಂಗ ರಾವ್

ಕುದ್ಮುಲ್ ರಂಗ ರಾವ್ ಅವರು ಜೂನ್ 29, 1859 ರಂದು ಕೇರಳದ ಕಾಸರಗೋಡು ಜಿಲ್ಲೆಯ ಕುದ್ಮುಲ್‌ನಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕುದ್ಮುಲ್ ರಂಗ ರಾವ್ …

Read more

ಕೇಸರಿ ಶಾಲು ಹೊದಿಸಿಕೊಂಡ ರಾಘವ ಚಡ್ಡಾ | ಮಹಾರಾಷ್ಟ್ರ ಮಾದರಿಯ ಆಪರೇಷನ್ ಗೆ ಬಿಜೆಪಿ ಸನ್ನಾಹ

ಕೇಸರಿ ಶಾಲು ಹೊದಿಸಿಕೊಂಡ ರಾಘವ ಚಡ್ಡಾ | ಮಹಾರಾಷ್ಟ್ರ ಮಾದರಿಯ ಆಪರೇಷನ್ ಗೆ ಬಿಜೆಪಿ ಸನ್ನಾಹ

ಕೇಸರಿ ಶಾಲು ಹೊದಿಸಿಕೊಂಡ ರಾಘವ ಚಡ್ಡಾ | ಮಹಾರಾಷ್ಟ್ರ ಮಾದರಿಯ ಆಪರೇಷನ್ ಗೆ ಬಿಜೆಪಿ ಸನ್ನಾಹ  ನೀರುʼ ಬಿಟ್ಟರು. ಬಿಜೆಪಿಯ ನೈತಿಕತೆಯ ಬಗ್ಗೆ ತೀವ್ರವಾಗಿ ಟೀಕಿಸುತ್ತಿದ್ದ ಚಡ್ಡಾ, …

Read more

ಪ್ರಧಾನಿ ಮೋದಿ ಜೊತೆಗಿನ ಗುಟ್ಟಿನ ಮಾತುಕತೆ ಏನು? ಸಿಎಂ ಸಿದ್ದರಾಮಯ್ಯ ಕೊನೆಗೂ ಬಹಿರಂಗಪಡಿಸಿದ ಸತ್ಯ!

ಪ್ರಧಾನಿ ಮೋದಿ ಜೊತೆಗಿನ ಗುಟ್ಟಿನ ಮಾತುಕತೆ ಏನು? ಸಿಎಂ ಸಿದ್ದರಾಮಯ್ಯ ಕೊನೆಗೂ ಬಹಿರಂಗಪಡಿಸಿದ ಸತ್ಯ!

ಮೈಸೂರು: ಪ್ರಧಾನಿ ನರೇಂದ್ರ ಮೋದಿ  ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಒಂದು ಚಿಕ್ಕ ಮಾತುಕತೆ ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಮೈಸೂರಿಗೆ ಪ್ರಧಾನಿ …

Read more

indian post recruitment 2026: ಈ ಖಾಲಿ ಹುದ್ದೆಗಳಿಗೆ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ, 63,200 ರೂ, ವೇತನ

indian post recruitment 2026

indian post recruitment: ಈ ಕಾಲಿ ಹುದ್ದೆಗಳಿಗೆ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ, 63,200 ರೂ, ವೇತನ

ಬೆಂಗಳೂರು ಡಿಸೆಂಬರ್ 16: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ ಇದ್ದು, ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು ಕೇಂದ್ರ ಸರ್ಕಾರ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ, 2026 ಜೂನ್ 12 ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕದವರೆಗೆ ಕಾಯದೆ ಇಲ್ಲಿನ ಮಾಹಿತಿ ತಿಳಿದುಕೊಂಡು ಕೂಡಲೇ ಅರ್ಜಿ ಸಲ್ಲಿಸಬೇಕು.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಸಂಬಂಧ ಅರರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಒಟ್ಟು 19 ಸಾಫ್ಟ್ ಕಾರು ಡ್ರೈವರ್ ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಕೂಡಲೇ ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಉದ್ಯೋಗ ಹೆಸರು: ಸ್ಟಾಪ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು: 19
ಮಾಸಿಕ ವೇತನ: ನಿಯಮಾನುಸಾರ
ಗರಿಷ್ಠ ವಯಸ್ಸು: ಗರಿಷ್ಠ 27 ವರ್ಷ
ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ (ಆಫ್ ಲೈನ್)

ವಿದ್ಯಾರ್ಹತೆ
ಆಸಕ್ತ ಅರ್ಹ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ 10 ನೇ

ವಿದ್ಯಾರ್ಹತೆ
ಆಸಕ್ತ ಆರ್ಯ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಎಂದು ಭಾರತೀಯ ಅಂಚಿ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯಸ್ಸಿನ ಮಿತಿ

ಈ ಮೇಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ಮೀರಿರಬಾರದು ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ಸಡಲಿಕ್ಕೆ ನೀಡಲಾಗುತ್ತದೆ ಒಬಿಸಿ ವಿದ್ಯಾರ್ಥಿಗಳು ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.

ಮಾಸಿಕ ವೇತನ

ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಆಯ್ಕೆ ಅದರಲ್ಲಿ ಅವರಿಗೆ ಮಾಸಿಕ ರೂಪ 19,900 ರಿಂದ 63,200 ರೂಪಾಯಿವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳಿಗೆ ರಾಜ್ಯದಲ್ಲಿ ಉದ್ಯೋಗ ನೀಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.

ಆಯ್ಕೆ ಹೇಗೆ ನಡೆಯಲಿದೆ
ಅರ್ಜಿ ಸಲ್ಲಿಸಿದವರಿಗೆ ಮೊದಲು ಟೆಸ್ಟ್ ಬಳಕೆ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು, ಬಳಿಕ ಅಂತಿಮವಾಗಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಳಾಸ
ಆಸಕ್ತರು ಈ ಕೂಡಲೇ ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕವೇ ಅರ್ಜಿ ಸಲ್ಲಿಸಬೇಕು.

ಭರ್ತಿ ಮಾಡಿದ ಅರ್ಜಿಯನ್ನು ‘ಅಸಿಸ್ಟೆಂಟ್ ಡೈರೆಕ್ಟರ್ (ನೇಮಕಾತಿ) ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಬಿಹಾರ್ ಸರ್ಕಲ್ ಪಟ್ನಾ-800೦1 ಗೆ ಅರ್ಜಿಯನ್ನು ಜನವರಿ 12 ರೊಳಗೆ ಕಳುಹಿಸಬೇಕು..

ರೈಲ್ವೆ ನೇಮಕಾತಿ 2026: RRB ಬೃಹತ್ 32,438 ಅರ್ಜಿಗಳನ್ನು ಆಹ್ವಾನಿಸಿದೆ.

ರೈಲ್ವೆ ನೇಮಕಾತಿ 2026

ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ(RRB) ಶುಭ ಸುದ್ದಿಯನ್ನು ನೀಡಿದೆ. 2026ರ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಉದ್ಯೋಗಗಳಿಗಾಗಿ …

Read more